ask-banner
ad-banner
ರಾಜ್ಯ 2025-01-07

ಶೇರ್ ಮಾಡಿ  

*ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ವರ್ಗಾವಣೆ...* *ಗದಗ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ C N ಶ್ರೀಧರ್...*

ಗದಗ, ಜ. 7 : ಗದಗ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯನ್ನಾಗಿ C N.ಶ್ರೀಧರ ಅವರನ್ನು ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಗದಗ ಜಿಲ್ಲಾಧಿಕಾರಿಯಾಗಿದ್ದ ಗೋವಿಂದ ರೆಡ್ಡಿಯವರನ್ನು ವರ್ಗಾಯಿಸಿ ಅವರ ಜಾಗಕ್ಕೆ ನೂತನ ಜಿಲ್ಲಾಧಿಕಾರಿಯನ್ನಾಗಿ C N.ಶ್ರೀಧರ ಅವರನ್ನು ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನೂತನ ಜಿಲ್ಲಾಧಿಕಾರಿಗಳಾಗಿ ಆಗಮಿಸುತ್ತಿರುವ C.N.ಶ್ರೀಧರ ಅವರು ಜಿಡ್ಡುಗಟ್ಟಿದ ಆಡಳಿತಕ್ಕೆ, ಬೇಕಾಬಿಟ್ಟಿಯಾಗಿ ವರ್ತಿಸುತ್ತಿರುವ ಆಡಳಿತಕ್ಕೆ ದುಬಾರಿ ಆಗಿರುವ ಪ್ರಭಾರಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿ ಆಡಳಿತ ಸುಧಾರಣೆಗೆ ಕಾರಣ ಆಗುವುರಾ ಎಂಬುದು ಈಗಿರುವ ಪ್ರಶ್ನೆ...

Anant S. Karkal
ವೀಕ್ಷಣೆ 7446

ಜನಪ್ರಿಯ ಸುದ್ದಿಗಳು

ಕಚೇರಿ ವಿಳಾಸ

Gadag - 582101

ಫೋನ್ ನಂ.

+91 9448302002

ಇಮೇಲ್ ಐಡಿ

asknewskannada@gmail.com

ಸೋಶಿಯಲ್ ಮೀಡಿಯಾ ಲಿಂಕ್ಸ್

© ASK News Kannada. All Rights Reserved. Designed by AGScurate IT Solutions LLP